ನಮ್ಮ ದೇಶದ ಇತಿಹಾಸ ಪರಂಪರೆಯನ್ನು ಬಿಂಬಿಸುವ ರಾಮಾಯಣ ಮಹಾಭಾರತದ ವಿವಿಧ ಪ್ರಸಂಗಗಳನ್ನು ಗೊಂಬೆಯಾಟದ ಮೂಲಕ ಪ್ರದರ್ಶಿಸುತ್ತಿದ್ದೆವೆ, ಐತಿಹಾಸಿಕ ಮಹಾಪುರುಷರ ಸಂದೇಶಗಳನ್ನು ತಿಳಿಸುವ ಹಾಗೂ ರಾಷ್ಟ್ರೀಯ ಭಾವೈಕ್ಯತೆಯನ್ನು ಸಾರುವ ವಿವಿಧ ಕಾರ್ಯಕ್ರಮಗಳನ್ನು ನೀಡುತ್ತಿದ್ದೇವೆ.